ಚೆಂಬು : ಸರಕಾರಿ ಶಾಲೆಯಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮಾಹಿತಿ

September 19, 2019
8:49 PM

ಚೆಂಬು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗುರುವಾರ ಪೌಷ್ಟಿಕಾಂಶಯುಕ್ತ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕುರಿತು ಮಾಹಿತಿ ನೀಡಲಾಯಿತು.

Advertisement
Advertisement

ಶಾಲಾ ಪರಿಸರದಲ್ಲಿ ಪೌಷ್ಟಿಕಾಂಶಯುಕ್ತ ಹಣ್ಣುಗಳು ದೊರಕುವಂತೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಮಡಿಕೇರಿ ತೋಟಗಾರಿಕಾ ಇಲಾಖೆ ತಾಲೂಕು ಪಂಚಾಯತ್ ಅನುದಾನದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ವಿತರಿಸಲು ಮುಂದಾಗಿದೆ. ಅದರಂತೆಯೇ ಮಡಿಕೇರಿ ತಾಲೂಕು, ಸಂಪಾಜೆ ಕ್ಲಸ್ಟರ್ ವ್ಯಾಪ್ತಿಯ ಸ.ಹಿ.ಪ್ರಾ.ಶಾಲೆ ಊರುಬೈಲು ಚೆಂಬುವಿನಲ್ಲಿ ತೋಟಗಾರಿಕಾ ಇಲಾಖಾ ವತಿಯಿಂದ ನೀಡಲ್ಪಟ್ಟಿದ್ದ ಗಿಡಗಳನ್ನು ನೆಟ್ಟು ” ನಮ್ಮ ಪರಿಸರ ” ಎಂಬ ಶಾಲಾ ಯೋಜನೆಯಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Advertisement

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರಪಂಧ, ಚರ್ಚಾ ಸ್ಪರ್ಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯಕ್ರಮಕ್ಕೆ ಮೆರಗು ತಂದುಕೊಂಡರು . ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 22.05.2024 | ಇಂದೂ ರಾಜ್ಯದೆಲ್ಲೆಡೆ ಉತ್ತಮ ಮಳೆ ಮುನ್ಸೂಚನೆ | ಮೇ 25ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ.
May 22, 2024
3:55 PM
by: ಸಾಯಿಶೇಖರ್ ಕರಿಕಳ
ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |
May 22, 2024
10:42 AM
by: ದ ರೂರಲ್ ಮಿರರ್.ಕಾಂ
ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’
May 22, 2024
10:24 AM
by: ದ ರೂರಲ್ ಮಿರರ್.ಕಾಂ
ಆತ್ಮವಂಚನೆಯ SSLC ಫಲಿತಾಂಶ |
May 22, 2024
10:17 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror