ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

October 7, 2019
11:18 AM

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement

ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 23.05.2024 | ಇಂದೂ ರಾಜ್ಯದ ಹಲವು ಕಡೆ ಮಳೆ | ಬಲಗೊಳ್ಳುತ್ತಿರುವ ಚಂಡಮಾರುತ |
May 23, 2024
12:13 PM
by: ಸಾಯಿಶೇಖರ್ ಕರಿಕಳ
ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |
May 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ವೆದರ್‌ ಮಿರರ್‌ | 22.05.2024 | ಇಂದೂ ರಾಜ್ಯದೆಲ್ಲೆಡೆ ಉತ್ತಮ ಮಳೆ ಮುನ್ಸೂಚನೆ | ಮೇ 25ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ.
May 22, 2024
3:55 PM
by: ಸಾಯಿಶೇಖರ್ ಕರಿಕಳ
ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |
May 22, 2024
10:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror