ಕರಾವಳಿಯಲ್ಲಿ ಅಬ್ಬರಿಸಿ ಶಾಂತವಾದ ವರುಣ | ಉತ್ತರದಲ್ಲಿ ಮಳೆಗೆ ಜನ ತತ್ತರ |

August 12, 2020
10:25 AM

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ  ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ  ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.

Advertisement
Advertisement

ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ  ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ  16 ಜಿಲ್ಲೆಗಳಲ್ಲಿ  ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.  ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಹಸಿರೋತ್ಸವ’ | ಐಕಾಂತಿಕದಲ್ಲಿ ನಡೆಯುವ ಸಹಜ ಕೃಷಿ ಮತ್ತು ಸಹಜ ಜೀವನ ಉತ್ಸವ | ಹಸಿರಿನೊಂದಿಗೆ ಬೆರೆಯಿರಿ |
June 1, 2024
12:47 PM
by: The Rural Mirror ಸುದ್ದಿಜಾಲ
ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |
May 31, 2024
2:56 PM
by: The Rural Mirror ಸುದ್ದಿಜಾಲ
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |
May 30, 2024
12:39 PM
by: The Rural Mirror ಸುದ್ದಿಜಾಲ
ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |
May 29, 2024
12:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror