ಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

May 9, 2020
3:08 PM

ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.

Advertisement
Advertisement

ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.

Advertisement

ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆ | ಎರ್ನಾಕುಲಂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್|
June 2, 2024
8:34 PM
by: ದ ರೂರಲ್ ಮಿರರ್.ಕಾಂ
ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………
June 2, 2024
7:43 PM
by: ವಿವೇಕಾನಂದ ಎಚ್‌ ಕೆ
ಹವಾಮಾನ ವರದಿ | 02.06.2024 | ಹಲವು ಕಡೆ ಉತ್ತಮ ಮಳೆ ಸಾಧ್ಯತೆ | ಜೂ.6ರಿಂದ ಉತ್ತಮ ಮಳೆ ನಿರೀಕ್ಷೆ
June 2, 2024
12:11 PM
by: ಸಾಯಿಶೇಖರ್ ಕರಿಕಳ
ವಿದೇಶಿ ಗೋವುಗಳ ತಳಿಯ ಹಾಲು ಮಕ್ಕಳಿಗೆ ಒಳ್ಳೆಯದಲ್ಲ..| ಆಯಾ ಪ್ರದೇಶದ ಹಸುಗಳ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ |
June 1, 2024
1:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror