ಮಥುರಾದಲ್ಲೂ ಕೊರೋನಾ ಆತಂಕ | ಮಥುರಾದ ದ್ವಾರಕಾದೀಶ ದೇವಾಲಯದಲ್ಲಿ ಕಟ್ಟುನಿಟ್ಟು |

January 9, 2022
10:15 PM

ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನಲೆ ಮಥುರಾದ ಪ್ರಾಚೀನ ದ್ವಾರಕಾಧೀಶ ದೇವಾಲಯದ ಪರಿಕ್ರಮವನ್ನು ನಿಷೇಧಿಸಲಾಗಿದೆ.

Advertisement
Advertisement

ಚರಣಾಮೃತ ಸೇರಿದಂತೆ ಯಾವುದೇ ರೀತಿಯ ಪ್ರಸಾದ ವಿರತಣೆಯನ್ನು ಸಹ ಸ್ಥಗಿತಗೊಳಿಸಲಾಗಿದೆ. ಮಾತ್ರವಲ್ಲದೆ ದೇವಾಲಯದ ಪ್ರವೇಶ ಮತ್ತು ನಿರ್ಗಮನಕ್ಕೆ ಬಹು ದ್ವಾರಗಳ ಬದಲಿಗೆ ಜನವರಿ 9 ರಿಂದ ಏಕಮುಖ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಇನ್ನು ದೇವಾಲಕ್ಕೆ ಪ್ರವೇಶಿಸುವ ಪ್ರತಿಯೊಬ್ಬ ಭಕ್ತರು ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇವಸ್ಥಾನದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಕಾನೂನು ಸಲಹೆಗಾರ ರಾಕೇಶ್ ತಿವಾರಿ ಅವರು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇತ್ತ ಮಳೆಯೂ ಇಲ್ಲ, ಅತ್ತ ಸಬ್ಸಿಡಿಯೂ ಸಿಗಲಿಲ್ಲ : ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು
May 29, 2024
12:35 PM
by: The Rural Mirror ಸುದ್ದಿಜಾಲ
ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ : ತಪ್ಪಿದರೆ ಡವಲ್‌ ಟಿಡಿಎಸ್‌ ಕಡಿತ ಗ್ಯಾರಂಟಿ
May 29, 2024
12:23 PM
by: The Rural Mirror ಸುದ್ದಿಜಾಲ
ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ : ತೆಲಂಗಾಣ ಸರ್ಕಾರದ ದಿಟ್ಟ ಕ್ರಮ : ಅಡಿಕೆ ಬೆಳೆಗಾರರು ಆತಂಕ ಪಡಬೇಕಿಲ್ಲ
May 29, 2024
12:09 PM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಆರ್ಭಟಿಸುತ್ತಿರುವ ರೆಮಲ್‌ ಚಂಡಮಾರುತ : 37ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ : ಎಲ್ಲೆಲ್ಲಿ ಎಷ್ಟು ಹಾನಿಯಾಗಿದೆ..?
May 29, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror